ಅಳಿವೆ ಬಾಗಿಲಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು

ಅಳಿವೆ ಬಾಗಿಲಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು

ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನೀರು ಪಾಲಾದ ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಬುಧವಾರ ಸಂಜೆ ನಡೆದಿದೆ. 
ಮನೋಹರ್ ಪುತ್ರನ್  (53) ಮೃ**ತ ದು**ರ್ದೈ*ವಿಯಾಗಿದ್ದಾರೆ.  ಸಾಯಂಕಾಲ ಸರಿ ಸುಮಾರು 6:30 ಸಮಯ ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಪುತ್ರನ್ ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃ*ತ ಪಟ್ಟಿರುತ್ತಾರೆ ಎಂದು ತಿಳಿದು ಬಂದಿದೆ. . 
ಮಾಹಿತಿ ಪಡೆದ  ಪಣಂಬೂರು ಠಾಣಾ ಪೋಲಿಸರು ಸ್ಥಳೀಯರ  ಸಹಾಯದಿಂದ ಹುಡುಕಾಟ ಆರಂಭಿಸಿ  ಸುಮಾರು ರಾತ್ರಿ 9:30  ಸಮಯ  ಮೃ**ತ ದೇ**ಹವನ್ನು ಮೇಲಕ್ಕೆತ್ತಲಾಯಿತು..
ಪಣಂಬೂರು ಠಾಣೆಯಲ್ಲಿ ಕೇಸು ದಾಖಲಾಗಿದೆ.

Ads on article

Advertise in articles 1

advertising articles 2

Advertise under the article